top of page

Search


Hombevu's 3rd year anniversary
ಲತಾ ಕೆ.ಟಿ ಪರಿಸರ ಪ್ರೇಮಿ ಶೈಲಜಾ ಮೇಡಂ ಹಾಗೂ 'ಹೊಂಬೇವು' ತಂಡಕ್ಕೆ, ಮೂರನೇ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು! 🍃 ತಾಯಿಯ ಮಮತೆಯಿಂದ ಪ್ರಕೃತಿಯನ್ನು ಆರಾಧಿಸುವ ಶೈಲಜಾ ಮೇಡಂ ಅವರ ಒಲವು ಮತ್ತು ಕಾಳಜಿಯೇ 'ಹೊಂಬೇವು' ಸಂಸ್ಥೆಯ ಉಸಿರು. ನೀವು ತೋರುತ್ತಿರುವ ಅದಮ್ಯ ಉತ್ಸಾಹ ಮತ್ತು ಪರಿಸರ ಪ್ರೇಮ ನಮ್ಮೆಲ್ಲರಿಗೂ ಆದರ್ಶವಾಗಿದೆ. ಶೈಲಜಾ ಮೇಡಂ ಅವರೊಂದಿಗೆ ಕೈಜೋಡಿಸಿ ಶ್ರಮಿಸುತ್ತಿರುವ ಪ್ರತಿಯೊಬ್ಬ ತಂಡದ ಸದಸ್ಯರಿಗೂ ಅನಂತ ಧನ್ಯವಾದಗಳು. ನೀವು ಒಟ್ಟಾಗಿ ನಡೆಸುತ್ತಿರುವ ಪ್ರತಿಯೊಂದು ಪರಿಸರಪೂರಕ ಕಾರ್ಯಕ್ರಮಗಳು ನಮ್ಮ ನಾಡಿಗೆ ಹಸಿರಿನ ಉಡುಗೊರೆಯಾಗಿವೆ. 'ಹೊಂಬೇವು' ಸಂಸ್ಥೆಯ ಬೇರುಗಳು ಮತ
hombevu
May 271 min read


153 ಎಕರೆ ಹಸಿರು ಕನಸು ಸಾಕಾರ: ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಕ್ಯಾಬಿನೆಟ್ ಗ್ರೀನ್ ಸಿಗ್ನಲ್
153 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ* ಬೆಂಗಳೂರು, ಜ.2: ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದ್ದು, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ತನ್ನ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣ ಮತ್ತು ಮನೋಲ್ಲಾಸ ಕೇಂದ್ರವಾಗಿ
Kumara Raita
Feb 52 min read
Nature & Environmental Insights
bottom of page
